*ಒಂದೇ ಕುಟುಂಬದ ಮೂವರು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.Home add -Advt ಟ್ರ್ಯಾಕ್ಟರ್ ಸಾಲ ಪಾವತಿ ವಿಚಾರವಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಮಗ ಮಂಜುನಾಥ ತೇಲಿ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಡಿಕೊಂಡಿದ್ದಾನೆ. ಈ ವೇಲೆ ಮಗನನ್ನು ರಕ್ಷಿಸಲು ಹೋಗಿ ತಾಯಿ ರೇಣವ್ವ ಕೂಡ ಮೃತಪಟ್ಟಿದ್ದಾರೆ. ತಾಯಿ ಮಗನ ಸಾವಿನ ಸುದ್ದಿ ತಿಳಿದ ಮನೆಯಲ್ಲಿದ್ದ ಸಾವಕ್ಕ ಎನ್ನುವವರು ಕೂಡ ನೇನಿಗೆ ಕೊರಳೊಡ್ಡಿದ್ದಾರೆ. … Continue reading *ಒಂದೇ ಕುಟುಂಬದ ಮೂವರು ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed