*ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ: ಸಿಎಂ ಡಿ.ಕೆ.ಶಿವಕುಮಾರ್*
ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಪ್ರಗತಿವಾಹಿನಿ ಸುದ್ದಿ: “ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ … Continue reading *ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ: ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed