Latest

ನಾಲ್ವರು ಉಗ್ರರ ಎನ್ ಕೌಂಟರ್

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ಬಾನ್ ಟೋಲ್ ಬಳಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದೆ.

ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ.

ಉಗ್ರರು ಹಾಗೂ ಭದ್ರತಾಪಡೆಗ ಗುಂಡಿನ ಚಕಮಕಿ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button