4ನೇ ಶನಿವಾರ ಪಾಲಕ ಸಭೆ ಕಡ್ಡಾಯ: ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪಾಲಕರ ಸಭೆಯನ್ನು ಪ್ರತಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ನಡೆಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.  ಜೂ-22 ಇಲ್ಲಿನ ವಡಗಾವಿಯ ನಗರ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಪಾಲಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.  ಮಕ್ಕಳಿಗೆ ದೈಹಿಕ ದಂಡನೆ ನೀಡದೇ ಪ್ರೀತಿಯಿಂದ ತಿದ್ದಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಬೇಕು. ಮಕ್ಕಳ ಸುರಕ್ಷತೆಗಾಗಿ ಶಾಲೆಗಳಲ್ಲಿ ಕಾಂಪೌಂಡ್ ನ ವ್ಯವಸ್ಥೆ ಮಾಡಬೇಕು. … Continue reading 4ನೇ ಶನಿವಾರ ಪಾಲಕ ಸಭೆ ಕಡ್ಡಾಯ: ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ