*ಬೆಳಗಾವಿಯಲ್ಲಿ ಅತಿವೃಷ್ಟಿಗೆ 5 ಸಾವು* *ಶಾಸಕರೊಂದಿಗೆ ಸಭೆ ನಡೆಸಿ – ತಹಸಿಲ್ದಾರರಿಗೆ ಸಚಿವರ ಸೂಚನೆ*

ಅತೀವೃಷ್ಠಿ/ಪ್ರವಾಹ ಪರಿಸ್ಥಿತಿ ನಿರ್ವಹಣಾ ಸಭೆ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ: ಸಚಿವ ಸತೀಶ್ ಜಾರಕಿಹೊಳಿ  Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ‌ ಇಲಾಖಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ‌ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ (ಜು.26) ಜರುಗಿದ ಅತೀವೃಷ್ಠಿ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ … Continue reading *ಬೆಳಗಾವಿಯಲ್ಲಿ ಅತಿವೃಷ್ಟಿಗೆ 5 ಸಾವು* *ಶಾಸಕರೊಂದಿಗೆ ಸಭೆ ನಡೆಸಿ – ತಹಸಿಲ್ದಾರರಿಗೆ ಸಚಿವರ ಸೂಚನೆ*