Kannada NewsLatestNational

*ರಥೋತ್ಸವದ ವೇಳೆ ಕಾಲ್ತುಳಿತ; ರಥದ ಚಕ್ರಕ್ಕೆ ಸಿಲುಕಿ 5 ವರ್ಷದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತ ಸಂಭವಿಸಿ, 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ಕೊಟ್ಟನ್ ಕುಳಂಗರ ದೇವಸ್ಥಾನದಲ್ಲಿ ನಡೆದಿದೆ.

Home add -Advt

ಉತ್ಸವದ ವೇಳೆ ಭಕ್ತರು ರಥವನ್ನು ಎಳೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದ್ದು, ಬಾಲಕಿ ರಥದ ದೊಡ್ಡಚಕ್ರಗಳ ಅಡಿ ಸಿಲುಕಿ ಮೃತಪಟ್ಟಿದ್ದಾಳೆ.

ಕ್ಷೇತ್ರ ಮೃತ ಬಾಲಕಿ. ಬಾಲಕಿ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು. ಚಮಯವಿಳಕ್ಕು ಉತ್ಸವದ ವೇಳೆ ರಥ ಎಳೆಯುವಾಗ ಈ ದುರಂತ ಸಂಭವಿಸಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಳು.


Related Articles

Back to top button