*ಪಿಎಸ್ಐ ಕುಟುಂಬಕ್ಕೆ ಪರಿಹಾರದ ಮೊತ್ತ ಘೋಷಿಸಿದ ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಯಾದಗಿರಿಯಲ್ಲಿ ನಿಗೂಡವಾಗಿ ಮೃತಪಟ್ಟ ಪಿಎಸ್ಐ ಪರಶುರಾಮ ಅವರ ನಿವಾಸಕ್ಕೆ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರಲ್ಲದೇ, ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು‌. ಕಾರಟಗಿಯ ಸೋಮನಾಳ ಗ್ರಾಮದಲ್ಲಿರುವ ನಿವಾಸದಲ್ಲಿ ಒಂದು ತಾಸಿಗು ಹೆಚ್ಚು ಪರಶುರಾಮ ಅವರ ಕುಟುಂಬದವರೊಂದಿಗೆ ಚರ್ಚಿಸಿದರು. ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಾಮಾಣಿಕ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ‌. ತನಿಖೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗೆ ನಿರೀಕ್ಷೆ ಮಾಡಲಾಗುತ್ತಿದೆ. ಎಫ್‌ಎಸ್‌ಎಲ್‌ನವರು ಪರಿಶೀಲನೆ ನಡೆಸಿ, ಸ್ಯಾಂಪಲ್ಸ್ ಸಂಗ್ರಹಿಸಿದ್ದಾರೆ‌. … Continue reading *ಪಿಎಸ್ಐ ಕುಟುಂಬಕ್ಕೆ ಪರಿಹಾರದ ಮೊತ್ತ ಘೋಷಿಸಿದ ಗೃಹ ಸಚಿವ ಪರಮೇಶ್ವರ*