*6 ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ಲಾರಿ: ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: 6 ವರ್ಷದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ. ಪ್ರೀತಮ್ (6) ಮೃತ ಬಾಲಕ. ಧಾರವಾಡ ಜಿಲೆಯ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಪ್ರೀತಮ್ ತನ್ನ ತಾಯಿ ಗೀತಾ ಜೊತೆ ಯತ್ನಳ್ಳಿಗೆ ಬಂದಿದ್ದ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು … Continue reading *6 ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ಲಾರಿ: ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed