Kannada News

ಇಂದು 6259 ಸೋಂಕಿತರು, 6777 ಗುಣಮುಖ; ಇಲ್ಲಿದೆ ಸಮಗ್ರ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ 6259 ಜನರಿಗೆ ಕೊರೋನಾ ಸೋಂಕು ತಗುಲಿದೆ. ಹಾಗೆಯೇ 6777 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 110 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 2035 ಜನರಿಗೆ ಸೊಂಕು ಪತ್ತೆಯಾಗಿದ್ದರೆ, 30 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿ ಇಂದು 263 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ 13, ಮೈಸೂರಲ್ಲಿ 9 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ಸಮಗ್ರ ಮಾಹಿತಿ ಇಲ್ಲಿದೆ.

ಕನ್ನಡ – 04-08-2020 HMB Kannada

ಇಂಗ್ಲೀಷ್ – 04-08-2020 HMB English

 

ಬೆಳಗಾವಿ ಜಿಲ್ಲೆಯ ಸೋಂಕಿತರ ಸಂಪೂರ್ಣ ವಿವರ ಇಲ್ಲಿದೆ –

BULLETIN LINE LIST- 4-8-2020

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button