*ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾಷಣದ ಪೂರ್ಣ ಪಾಠ ಹೀಗಿದೆ:Home add -Advt ವೇದಿಕೆ ಮೇಲಿರುವ ಎಲ್ಲಾ ಗಣ್ಯರೇ, ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೇ, ಅಧಿಕಾರಿಗಳೇ, ನಾಗರಿಕ ಬಂಧುಗಳೇ, ವಿದ್ಯಾರ್ಥಿ ವಿದ್ಯಾರ್ಥಿನಿಯರೇ, ಮಾಧ್ಯಮದ ಸ್ನೇಹಿತರೇ, … Continue reading *ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed