*ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 78ನೇ ಸ್ವಾತಂತ್ರ್ಯೋತ್ಸವದ ಸಂದೇಶವೇನು?*
ಪ್ರಗತಿವಾಹಿನಿ ಸುದ್ದಿ: 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೂರದರ್ಶನ ಹಾಗೂ ಆಕಾಶವಾಣಿ ವಾಹಿನಿಯ ಮೂಲಕ ನಾಡಿನ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ನಾಡಿನ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.Home add -Advt ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ … Continue reading *ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 78ನೇ ಸ್ವಾತಂತ್ರ್ಯೋತ್ಸವದ ಸಂದೇಶವೇನು?*
Copy and paste this URL into your WordPress site to embed
Copy and paste this code into your site to embed