*7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು: ಮಾಜಿ ಸಿಎಂ ಬೊಮ್ಮಾಯಿ*

ಸಿದ್ದರಾಮಯ್ಯ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರಿದ್ದಾರೆ: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ … Continue reading *7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು: ಮಾಜಿ ಸಿಎಂ ಬೊಮ್ಮಾಯಿ*