*7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ … Continue reading *7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed