Kannada NewsKarnataka NewsLatest

*CM ಭೇಟಿಯಾದ 7ನೇ ವೇತನ ಆಯೋಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು.

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ: ಎಂ.ಟಿ. ರೇಜು ಉಪಸ್ಥಿತರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button