*ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯದ ಕನ್ನಡ ಬಳಗದಿಂದ ಬಸವ ಜಯಂತಿ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕೆಎಹೆಚ್ಇಆರ್) (ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯ), ಬೆಳಗಾವಿಯ ಕನ್ನಡ ಬಳಗದ ವತಿಯಿಂದ ಮೇ 3, 2025 ರಂದು ಬೆಳಗಾವಿಯ ಜೆಎನ್‌ಎಂಸಿ ಕ್ಯಾಂಪಸ್‌ನ ಕೆ.ಎಲ್. ಇ. ಶತಮಾನೋತ್ಸವ ಸಭಾಂಗಣದಲ್ಲಿ ಕನ್ನಡದ ಸಾಂಸ್ಕೃತಿಕ ನಾಯಕ,  ವಿಶ್ವಗುರು ಬಸವಣ್ಣನವರ 892 ನೇ  ಜಯಂತಿಯನ್ನು ಭಕ್ತಿ-ಶ್ರದ್ಧೆಗಳಿಂದ ಆಚರಿಸಲಾಯಿತು.  ಈ ಸಂದರ್ಭದಲ್ಲಿ, ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯದ ಕನ್ನಡ ಬಳಗವು ಔಪಚಾರಿಕ ಸಮಾರಂಭವನ್ನು ಆಯೋಜಿಸಿತ್ತು. ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರಿಗೆ ಗಣ್ಯರು ಪುಷ್ಪ … Continue reading *ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯದ ಕನ್ನಡ ಬಳಗದಿಂದ ಬಸವ ಜಯಂತಿ ಆಚರಣೆ*