*ಕಳೆದ 9 ತಿಂಗಳಲ್ಲಿ 380 ಮಕ್ಕಳ ಸಾವು; ಬೆಚ್ಚಿ ಬೀಳಿಸಿದ ವರದಿ*

ಪ್ರಗತಿವಾಹಿನಿ ಸುದ್ದಿ: ಮಹಾಮಾರಿ ಕೊವಿಡ್ ಮೊದಲ ಹಾಗೂ ಎರಡನೇ ಹಂತದ ಬಳಿಕ ಜನರಲ್ಲಿ ಕಾಡುತ್ತಿರುವ ಸಮಸ್ಯೆಗಳು, ಹೊಸ ರೀತಿಯ ರೋಗಗಳು ಒಂದೆರಡಲ್ಲ. ಅದರಲ್ಲಿಯೂ ಪುಟ್ಟ ಮಕ್ಕಳು ವಿವಿಧ ರೀತಿಯ ಸಮಸ್ಯೆ, ರೋಗಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದ ಮಕ್ಕಳು ಉತ್ತಮ ಆಸ್ಪತ್ರೆ, ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಿದೆ. ಡೆಂಘಿ, ಮಲೇರಿಯಾ, ಅಡಿನೋ ವೈರಸ್, ನ್ಯೂಮೋನಿಯಾ, ಅಪೌಷ್ಠಿಕತೆ, ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿರುವ ಮಕ್ಕಳು ತೀವ್ರ ಅನಾರೋಗ್ಯದಿಂದಾಗಿ ಸಾವನ್ನಪ್ಪುತ್ತಿರುವ ಪ್ರಕರಣ ಈ ಬಾರಿ ತೀವ್ರಗೊಂಡಿದೆ. … Continue reading *ಕಳೆದ 9 ತಿಂಗಳಲ್ಲಿ 380 ಮಕ್ಕಳ ಸಾವು; ಬೆಚ್ಚಿ ಬೀಳಿಸಿದ ವರದಿ*