*ನಮ್ಮ ಗ್ಯಾರಂಟಿಗಳಿಗೆ ನಾಡಿನ ಶೇ90 ರಷ್ಟು ಮಂದಿ ಫಲಾನುಭವಿಗಳು : ಸಿಎಂ* 

*ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* *ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್*  *ಈಗಾಗಲೇ ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಪ್ರತೀ ದಿನ 49 ಲಕ್ಷ ಮಹಿಳೆಯರು ಉಚಿತ ಪ್ರಯಾಣಿಸುತ್ತಿದ್ದಾರೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ದುರ್ಬಲ ವರ್ಗದ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪೂರ್ಣ ಪ್ರಮಾಣದ … Continue reading *ನಮ್ಮ ಗ್ಯಾರಂಟಿಗಳಿಗೆ ನಾಡಿನ ಶೇ90 ರಷ್ಟು ಮಂದಿ ಫಲಾನುಭವಿಗಳು : ಸಿಎಂ*