Kannada NewsKarnataka NewsLatest

ರಾಜ್ಯದಲ್ಲಿಂದು 98 ಜನರು ಬಲಿ; ಸೋಂಕಿತರ ಸಮಗ್ರ ಮಾಹಿತಿ (ಕನ್ನಡ ಹಾಗೂ English)

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ 5172 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 98 ಜನರು ಸಾವಿಗೀಡಾಗಿದ್ದಾರೆ.

ಬೆಂಗಳೂರಿನಲ್ಲಿ 1872 ಜನರಿಗೆ ಸೋಂಕು ಪತ್ತೆಯಾಗಿದ್ದರೆ 27 ಜನರು ಸಾವಿಗೀಡಾಗಿದ್ದಾರೆ. ಮೈಸೂರಿನಲ್ಲಿ 365 ಜನರಿಗೆ ಸೋಂಕು ತಗುಲಿದ್ದು, 9 ಜನರು ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ 269 ಜನರಿಗೆ ಸೋಂಕು ತಗುಲಿದ್ದು ಒಬ್ಬರು ಸಾವಿಗೀಡಾಗಿದ್ದಾರೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ 219 ಜನರಿಗೆ ಸೋಂಕು ಪತ್ತೆಯಾಗಿದ್ದು, ಕಲಬುರಗಿಯಲ್ಲಿ 5ಹಾಗೂ ಬೆಳಗಾವಿಯಲ್ಲಿ 4 ಜನರು ಸಾವಿಗೀಡಾಗಿದ್ದಾರೆ. ಧಾರವಾಡದಲ್ಲಿ 184 ಜನರಿಗೆ ಸೋಂಕು ದೃಢಪಟ್ಟಿದ್ದು, 8 ಜನರು ಸಾವಿಗೀಡಾಗಿದ್ದಾರೆ.

ಸಮಗ್ರ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ –

01-08-2020 HMB English

1-08-2020 HMB Kannada

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button