Latest

ಗೋಕಾಕ್: ವಿದ್ಯುತ್ ತಂತಿಗೆ ಯುವಕ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯುತ್ ತಂತಿ ತಗುಲಿ 25 ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಗೋಕಾಕ ತಾಲೂಕಿನ ಗಿಣಿ ಹೊಸೂರಿನ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕಣ್ಣಪ್ಪ ಭೋವಿ ಎಂದು ಗುರುತಿಸಲಾಗಿದೆ. ಎಂದಿನಂತೆ ಜಮೀನು ಕೆಲಸಕ್ಕೆ ತೆರಳಿದ್ದ ಯುವಕ ವಿದ್ಯುತ್ ತಂತಿ ಜೋಡಿಸಲು ಹೋಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಮೇಲೆ ಕಾಲು ಇಟ್ಟ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಜಿ ಸಿಎಂ ಬಿ.ಎಸ್.ವೈಗೆ ಮತ್ತೆ ಸಂಕಷ್ಟ

https://pragati.taskdun.com/politics/b-s-yedyurappacorruption-casefile-firspecial-court-order/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button