

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
37 minutes ago
*ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು ಆರೋಪ: 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ದಾಳಿ*
1 hour ago
*ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ*
2 hours ago
*ಬೆಳಗಾವಿ ಡಿಹೆಚ್ ಒ ಡಾ.ಈಶ್ವರ ಗಡಾದಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ಜಾರಿ*
2 hours ago
*ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ: ಸ್ಥಿತಿ ಗಂಭೀರ*
3 hours ago
*ಒಬ್ಬ ಅಸಮರ್ಥ ಶಿಕ್ಷಣ ಮಂತ್ರಿ ವಿರುದ್ದ ಕ್ರಮಕೈಗೊಳ್ಳಲಾಗದ ದುರ್ಬಲ ಪ್ರಧಾನಿ: ನೊಂದ ವಿದ್ಯಾರ್ಥಿಗಳು, ಪೋಷಕರ ಕಣ್ಣೀರಿನ ಶಾಪದಿಂದಲೇ ಮೋದಿ ಸರ್ಕಾರ ಪತನಗೊಳ್ಳಲಿದೆ: ಸಿದ್ದರಾಮಯ್ಯ ಕಿಡಿ*
4 hours ago
*ಉಕ್ರೇನ್ ಹಡಗಿನ ಮೇಲೆ ರಷ್ಯಾ ದಾಳಿ: ಕಾಸರಗೋಡು ಮೂಲದ ವ್ಯಕ್ತಿ ಸೇರಿ ನಾಲ್ವರು ಭಾರತೀಯರು ಸಾವು*
5 hours ago
*ಹಲವು ಜಿಲ್ಲೆಗೆ ಆರೆಂಜ್, ಯೆಲ್ಲೋ ಅಲರ್ಟ ಘೋಷಣೆ*
5 hours ago
*ಸುರಂಗದ ಬಳಿ ಭೀಕರ ಭೂಕುಸಿತ: ಏಳು ಜನ ಸಾವು*
5 hours ago
*ವಿಳಾಸ ಕೇಳುವ ನೆಪದಲ್ಲಿ ಯುವತಿಯ ಕಿಡ್ನಾಪ್ ಮಾಡಿ ಅತ್ಯಾಚಾರ: ಮೂವರು ಅರೆಸ್ಟ್*
13 hours ago
*ಸಂಪುಟ ಸೇರಲು ಕಾಯುತ್ತಿರುವವರಿಗೆ ಶುಭ ಮಂಗಳವಾರ?*
Related Articles
Check Also
Close


