Latest

ಬೆಳಗಾವಿಯ ನಾಗಪ್ಪ ಹೆಚ್.ಕೋಣಿ ಸೇರಿ 6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ನಾಗಪ್ಪ ಹೆಚ್.ಕೋಣಿ ಸೇರಿ 6 ಸಾಧಕರಿಗೆ ನಾಳೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಬೆಂಗಳೂರಿನ ಎಲ್.ಮುನಿಸ್ವಾಮಿ, ಬಳ್ಳಾರಿಯ ಉಷಾರಾಣಿ, ಚಿಕ್ಕಬಳ್ಳಾಪುರದ ಎನ್.ನಾಗಪ್ಪ, ವಿಜಯನಗರ ಜಿಲ್ಲೆಯ ಪದ್ಮ, ಬೆಳಗಾವಿಯ ನಾಗಪ್ಪ ಹೆಚ್.ಕೋಣಿ, ಮೈಸೂರಿನ ಹೆಚ್.ಎಸ್.ಸುಭಾಷ್ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

6 ಸಾಧಕರಿಗೂ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ

https://pragati.taskdun.com/latest/dattapeethanon-vegetarianchikkamagalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button