ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ:
ಯರಗಟ್ಟಿ ಸಮೀಪದ ಸೊಪ್ಪಡ್ಲ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ ಚಂದ್ರಪ್ಪ ಶಿವಪ್ಪ ಕೌಜಲಗಿ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರವೇ ಸಂಘಟನೆಗಳ ಸಮ್ಮುಖದಲ್ಲಿ ಹೆಸ್ಕಾ ಅಧಿಕಾರಿ ಸಿಎಸ್.ಮಠಪತಿ 5 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗೂಳಪ್ಪ ಬಾವಿಕಟ್ಟಿ, ಸವದತ್ತಿ ತಾಲೂಕಾ ಅಧ್ಯಕ್ಷ ಬಸವರಾಜ ಬಿಜ್ಜೂರ, ತಾಲೂಕಾ ಘಟಕಾಧ್ಯಕ್ಷ ಪ್ರವೀಣ ಪಟಾತಾರ, ಕರವೇ ಅಧ್ಯಕ್ಷ ಡಿ.ಕೆ.ರಪೀಕ್, ಮಂಜುನಾಥ ಬಸಳಿಗುಂದಿ, ಹನಮಂತ ಬಿಟ್ಟಿ, ಹುಸೇನ್ ಇಮ್ಮನ್ನವರ, ರಾಜು ಪಾಟೀಲ, ಶಿವಾನಂದ ದೊಡವಾಡ ಶಿವಾನಂದ ಹಿರೇಮಠ ಇನ್ನಿತರು ಉಪಸ್ಥಿತರಿದ್ದರು.
Read Next
12 hours ago
*ಸಾಮೂಹಿಕ ನಕಲಾಗಿದೆ SIR ಅಕ್ರಮ; ರಾಜ್ಯ ಸಿಇಒಗೆ ಬಿಜೆಪಿ ದೂರು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
12 hours ago
*ಹಿರಿಯ ಜೀವಿ ಕಲಘಟಗಿ ಅವರ ಜೀವನ ಇವತ್ತಿನ ಯುವ ಪಿಳಿಗೆಗಳಿಗೆ ಮಾರ್ಗದರ್ಶನವಾಗಲಿ : ಕೆ ಎಚ್ ಚನ್ನೂರ*
12 hours ago
*ಕತ್ತೆಗಳ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆ ವೈರಲ್*
12 hours ago
*ಫಾರೆಕ್ಸ್ ಟ್ರೇಡಿಂಗ್ನಲ್ಲಿ 40 ಲಕ್ಷ ನಷ್ಟ*: *ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ* *ಮಹಿಳೆ ವಿರುದ್ಧ ದೂರು*
12 hours ago
*ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಿದ ಮಾಲಿನ್ಯ ನಿಯಂತ್ರಣ ಮಂಡಳಿ*
13 hours ago
*ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೃಷ್ಣಾ, ದೂಧಗಂಗಾ ನದಿಗಳಿಗೆ 5 ಅಡಿಯಷ್ಟು ನೀರು ಏರಿಕೆ; ಬತ್ತಿದ್ದ ವೇದಗಂಗಾ ಒಡಲು ತುಂಬಿ ಹರಿವು*
17 hours ago
*24 ಕೈದಿಗಳಿಗೆ ಅವಧಿಪೂರ್ವ ಬಿಡುಗಡೆ ಭಾಗ್ಯ*
17 hours ago
*ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ*
17 hours ago
*ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ*
18 hours ago
*ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆ*
Related Articles
Check Also
Close



