Kannada NewsKarnataka News

ಭೀಕರ ಅಪಘಾತ: ರತ್ನಾಗಿರಿ ಬಳಿ ಹೊತ್ತಿ ಉರಿದ 13 ಜನರಿದ್ದ ಬೆಳಗಾವಿ ಬಸ್

 

ಪ್ರಗತಿವಾಹಿನಿ ಸುದ್ದಿ, ಕೊಲ್ಲಾಪುರ – ಬೆಳಗಾವಿಯಿಂದ ರತ್ನಾಗಿರಿಗೆ ತೆರಳುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಹೊತ್ತಿ ಉರಿದಿದೆ.

ಕೆಎ 22 ಎಫ್ 2065 ನಂಬರಿನ ಬಸ್ ಕೊಲ್ಲಾಪುರ – ರತ್ನಾಗಿರಿ ಮಧ್ಯೆ ಜಾಧವವಾಡಿ ಎಬಲ್ಲಿ ಕಂದಕಕ್ಕೆ ಉರುಳಿ ಬಿದ್ದು ನಂತರ ಹೊತ್ತಿ ಉರಿದಿದೆ. ಬಸ್ ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Home add -Advt

ಪಾದಚಾರಿಯೊಬ್ಬನನ್ನು ತಪ್ಪಿಸಲು ಹೋಗಿ ಬಸ್ ಉರುಳಿ ಬಿದ್ದಿದೆ. ಹಿಂಬದಿಯ ಗ್ಲಾಸ್ ಒಡೆದು ಪ್ರಯಾಣಿಕರನ್ನು ಹೊರಗೆ ತರಲಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಚಿಕ್ಕೋಡಿ ಎಸಿ ಕಚೇರಿ ವಾಹನ ಸೀಜ್

https://pragati.taskdun.com/court-orderseize-vehiclechikkodi-asistent-commissioner-office/

Related Articles

Back to top button