ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಿರಿಯ ವೈದ್ಯನ ಮೇಲೆ
ಕೋಲ್ಕತ್ತಾದಲ್ಲಿ ಜೂನ್ 10ರಂದು ನಡೆದ ಹಲ್ಲೆ ಖಂಡಿಸಿ ನಾಳೆ ವೈದ್ಯರು ದೇಶವ್ಯಾಪಿ ಮುಷ್ಕರ ನಡೆಸಿದ್ದು, ಎಲ್ಲ ಖಾಸಗಿ ಆಸ್ಪತ್ರೆ ಬಂದ್ ಆಗಿದೆ. ಬಂಗಾಳದ ವೈದ್ಯರಿಗೆ ಬೆಂಬಲ ಸೂಚಿಸಿ, ಕರ್ನಾಟಕದಲ್ಲೂ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ( ಐಎಂಎ) ಕರೆ ಕೊಟ್ಟ ಪ್ರತಿಭಟನೆಗೆ ವೈದ್ಯರು ಸಾಥ್ ನೀಡಿದ್ದಾರೆ.
ಬೆಳಗಾವಿಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.ಬೋಗಾರ್ ವೇಸ್ ನಿಂದ ವೈದ್ಯರ ಮೆರವಣಿಗೆ ಆರಂಭವಾಗಿದೆ.
Read Next
Karnataka News
2 hours ago
*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್*
National
3 hours ago
*ಏರ್ ಇಂಡಿಯಾದ 3 ಉನ್ನತಾಧಿಕಾರಿಗಳು ಸಸ್ಪೆಂಡ್*
2 hours ago
*ಖಾನಾಪುರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ*
2 hours ago
*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್*
3 hours ago
*ಅಕ್ರಮ ಗಣಿಗಾರಿಕೆ: ಸಿಎಂಗೆ ಪತ್ರಬರೆದ ಸಚಿವ ಹೆಚ್.ಕೆ.ಪಾಟೀಲ್*
3 hours ago
*ಏರ್ ಇಂಡಿಯಾದ 3 ಉನ್ನತಾಧಿಕಾರಿಗಳು ಸಸ್ಪೆಂಡ್*
4 hours ago
*ಮತ್ತೆ ಪಂಚಮಸಾಲಿ ಹೋರಾಟದ ಎಚ್ಚರಿಕೆ ನೀಡಿದ ಸ್ವಾಮೀಜಿ*
6 hours ago
*ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
7 hours ago
*ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾದ 19 ವರ್ಷದ ಯುವಕ*
9 hours ago
*ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ್*
9 hours ago
*ನಾನು ಸತ್ಯವನ್ನೇ ಹೇಳಿದ್ದೇನೆ; ಅದು ನನ್ನದೇ ಆಡಿಯೋ ಎಂದ ಶಾಸಕ ಬಿ.ಆರ್.ಪಾಟೀಲ್*
9 hours ago
*ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು *
Related Articles
Check Also
Close