ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
37 minutes ago
*ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಹಬ್ಬ ದಸರಾ ಸಂಭ್ರಮ*
51 minutes ago
*ಮಹಿಳೆಯರು ನಮ್ಮ ಸಂಸ್ಕೃತಿಯ ರಾಯಬಾರಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
1 hour ago
*3 ಕೋಟಿ ವೆಚ್ಚದಲ್ಲಿ ಮಾವಿನಕಟ್ಟಿ ಗ್ರಾಮದಲ್ಲಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ರಥ ನಿರ್ಮಾಣದ ಕಾಮಗಾರಿಗೆ ಪೂಜೆ ಸಲ್ಲಿಸಿದ ಸಚಿವರು*
5 hours ago
*ಪೋಕ್ಸೋ ಕೇಸ್ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ಐಗೆ ಇಲ್ಲ ಜಾಮೀನು*
5 hours ago
*ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ*
6 hours ago
*ಗ್ರಾಹಕರಿಗೆ ಬಿಗ್ ಶಾಕ್: ಇಳಿಕೆಯಾಗಿದ್ದ ಸಿಲಿಂಡರ್ ದರ ಮತ್ತೆ ಏರಿಕೆ*
6 hours ago
*ಹಬ್ಬದ ದಿನವೇ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು*
8 hours ago
*ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ: ಖರ್ಗೆ ಆರೋಗ್ಯದ ಬಗ್ಗೆ ಹೇಳಿದ್ದೇನು?*
8 hours ago
*ಆಸ್ಪತ್ರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*
9 hours ago
*ಅರಮನೆಯಲ್ಲಿ ರಾಜ ಸಂಪ್ರದಾಯದಂತೆ ಆಯುಧ ಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್ ಒಡೆಯರ್*
Related Articles
Check Also
Close
-
*ಫಿಲಿಪೈನ್ಸ್ನಲ್ಲಿ ಪ್ರಭಲ ಭೂಕಂಪ: ಕನಿಷ್ಟ 20 ಜನರ ಸಾವು*10 hours ago