Kannada NewsKarnataka News

ಚೆಕ್ ಹಸ್ತಾಂತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋನೆವಾಡಿ ಗ್ರಾಮದ ಶ್ರೀ ಗಣೇಶ ಮಂದಿರದ ನೂತನ ಸಮುದಾಯ ಭವನ ನಿರ್ಮಾಣಕ್ಕಾಗಿ ಶಾಸಕರ ಅನುದಾನದ (MLA Fund) ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಹಸ್ತಾಂತರಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಮೋನಪ್ಪ ಪಾಟೀಲ, ರಾಜು ಪಾಟೀಲ, ರಘುನಾಥ್ ಖಂಡೇಕರ್, ಮಹೇಶ ಕಂಗ್ರಾಳಕರ್, ಗ್ರಾಮ ಪಂಚಾಯತಿಯ ಪದಾಧಿಕಾರಿಗಳು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

*​60 ಲಕ್ಷ ರೂ.ಗಳ ವೆಚ್ಚದಲ್ಲಿ​ ಅಭಿವೃದ್ಧಿ ಕಾಮಗಾರಿ​: ಲಕ್ಷ್ಮೀ ಹೆಬ್ಬಾಳಕರ್​ ಚಾಲನೆ​* ​

https://pragati.taskdun.com/lakshmi-hebbalkarroad-constructionuchagaon-village-to-sri-malekarani-mandir/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button