Kannada NewsLatest

ಕಪಿಲೇಶ್ವರ ಮೇಲ್ಸೆತುವೆ ವೀಕ್ಷಿಸಿದ ಸಚಿವ ಅಂಗಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕೇಂದ್ರ ರೈಲ್ವೆ ಖಾತ ರಾಜ್ಯ ಸಚಿವ ಸುರೇಶ ಅಂಗಡಿ ಭಾನುವಾರ ಬೆಳಗ್ಗೆ ಬೆಳಗಾವಿಯ ಕಪಿಲೇಶ್ವರ ರೈಲ್ವೆ ಓವರ್ ಬ್ರಿಜ್ ವೀಕ್ಷಣೆ ನಡೆಸಿದರು. 

ನಂತರ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಡಾ.ಶಾಮಪ್ರಸಾದ ಮುಖರ್ಜಿ ಭಾವಚಿತ್ರಕ್ಕೂ ಅವರು ಪೂಜೆ ಸಲ್ಲಿಸಿದರು. ರೈಲ್ವೆ ನಿಲ್ದಾಣಕ್ಕೂ ತೆರಳಿ ಪರಿಶೀಲನೆ ನಡೆಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button