Latest

ಕುಡಿದ ಮತ್ತಿನಲ್ಲಿ ಸೋದರನಿಗೇ ಚೂರಿ ಇರಿದು ಕೊಲೆ

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಸೋದರ ಸಂಬಂಧಿಗಳಿಬ್ಬರ ನಡುವಿನ ಕ್ಷುಲ್ಲಕ ಜಗಳ ಮಾರಾಮಾರಿಗೆ ತಿರುಗಿ ಓರ್ವನ ಕೊಲೆಯಲ್ಲಿ ಪರ್ಯವಸಾನವಾಗಿದೆ.

ಗೋಕಾಕ ಫಾಲ್ಸ್ ನ ವಾಲ್ಮೀಕಿನಗರದಲ್ಲಿ ಈ ಘಟನೆ ನಡೆದಿದೆ. ಪ್ರಕರಣದಲ್ಲಿ ಆರೋಪಿ ತಿಲಕ್ ಎಂಬಾತ ತನ್ನ ಸೋದರ ಸಂಬಂಧಿ ಚೇತನ್ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

Home add -Advt

ಕಳೆದ ರಾತ್ರಿ ಇವರಿಬ್ಬರೂ ಕುಡಿದ ಮತ್ತಿನಲ್ಲಿ ಒಂದೇ ಮನೆಯಲ್ಲಿ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಚೂರಿ ಇರಿತದ ಹಂತ ತಲುಪಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನಿಂದ ಕೊಲೆಗೆ ಬಳಸಿದ ಚೂರಿ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

​ಬೆಳಗಾವಿ ಗ್ರಾಮೀಣ ಕ್ಷೇತ್ರದ 10 ಗ್ರಾಮ, ಶಾಲೆಗಳಿಗೆ ಜಿಮ್ ಹಾಗೂ ಕ್ರೀಡಾ ಸಾಮಗ್ರಿ ವಿತರಣೆ​

https://pragati.taskdun.com/distribution-of-gym-and-sports-equipment-to-10-villages-and-schools-of-belagavi-rural-constituency/

​ಬೆಳಗಾವಿ ಗ್ರಾಮೀಣ ಕ್ಷೇತ್ರದ 10 ಗ್ರಾಮ, ಶಾಲೆಗಳಿಗೆ ಜಿಮ್ ಹಾಗೂ ಕ್ರೀಡಾ ಸಾಮಗ್ರಿ ವಿತರಣೆ​

https://pragati.taskdun.com/distribution-of-gym-and-sports-equipment-to-10-villages-and-schools-of-belagavi-rural-constituency/

*ಹಗರಣ ಮಾಡಿದ್ದರೆ ಸಾರ್ವಜನಿಕವಾಗಿ ನನಗೆ ನೇಣು ಹಾಕಲಿ; ಸವಾಲು ಹಾಕಿದ ಸಚಿವ ಸುಧಾಕರ್*

https://pragati.taskdun.com/dr-sudhakarreactionsiddaramaiahkolara/

Related Articles

Back to top button