Latest

*ರೈತರಿಗೆ ಬಂಪರ್ ಗಿಫ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ರೈತರಿಗೆ ಬಡ್ಡಿರಹಿತ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ವಿಸ್ತರಣೆ ಮಾಡಲಾಗಿದೆ. 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ. ಕಿಸಾನ್ ಕಾರ್ಡ್ ಹೊಂದಿದವರಿಗೆ ಭೂ ಸಿರಿ ಯೋಜನೆ ಆರಂಭ.

ಪ್ರಸಕ್ತಸಾಲಿನಲ್ಲಿ 10 ಸಾವಿರ ರೂಪಾಯಿ ಹೆಚ್ಚುವರಿ ಸಹಾಯಧನ. ತೀರ್ಥಹಳ್ಳಿಯಲ್ಲಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ಅನುದಾನ ಘೋಷಣೆ. ಕೃಷಿ ಹಾಗೂ ತೋಟಗಾರಿಕೆಗಾಗಿ 9,456 ಕೋಟಿ ಘೋಷಣೆ ಮಾಡಲಾಗಿದೆ.

 

Home add -Advt

Related Articles

Back to top button