Latest

ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕನೊಬ್ಬನನ್ನು ಸ್ನೇಹಿತರೇ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.

ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆಸಿ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿ ಕೊಲೆಗೈದಿದ್ದಾರೆ.

Home add -Advt

ಯುವಕನ ಸ್ನೇಹಿತರಾದ ಚಂದನ್ ಹಾಗೂ ಅಭಿ ಎಂಬುವವರು ಈ ಕೃತ್ಯವೆಸಗಿದ್ದಾರೆ ಎನನ್ಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button