Latest

*ಜನಾರ್ಧನ ರೆಡ್ಡಿ ನೀಡಿದ್ದ ಉಚಿತ ಆಂಬುಲೆನ್ಸ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ನೀಡಿದ್ದ ಉಚಿತ ಆಂಬುಲೆನ್ಸ್ ನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಉಚಿತ ಆಂಬುಲೆನ್ಸ್ ಸೀಜ್ ಮಾಡಲಾಗಿದೆ.

ಆಂಬುಲೆನ್ಸ್ ಮೇಲೆ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಫೋಟೋ ಹಾಕಲಾಗಿದೆ. ವಾಹನವನ್ನು ಜಪ್ತಿ ಮಾಡಿ ಕನಕಗಿರಿ ಪೊಲೀಸ್ ಠಾಣೆ ಬಳಿ ನಿಲ್ಲಿಸಲಾಗಿದೆ.

https://pragati.taskdun.com/karnataka-rainupdateimd/

Home add -Advt

Related Articles

Back to top button