Latest

ವೇಣುಗೋಪಾಲ ಬೆಂಗಳೂರಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ ಹೈಕಮಾಂಡ್ ಗೆ ಮಾಹಿತಿ ರವಾನಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಿವರಣೆ ನೀಡಿದ್ದಾರೆ.

ಹಾಗಾಗಿ ಬೆಂಗಳೂರಿಗೆ ತೆರಳುವಂತೆ ವೇಣುಗೋಪಾಲ್ ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಸಂಜೆಯೊಳಗೆ ವೇಣುಗೋಪಾಲ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.

Home add -Advt

Related Articles

Back to top button