Kannada NewsLatest
*ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷದಿಂದ ಉಚ್ಚಾಟಿಸಲು ತೀರ್ಮಾನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಮಪತ್ರ ಹಿಂದಕ್ಕೆ ಪಡೆದಿರುವ ಗೋಕಾಕ್ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ ಎಂದಿರುವ ಜೆಡಿಎಸ್, ಪಕ್ಷದ ನಾಯಕರಿಗೆ ಹೇಳದೇ ನಾಮಪತ್ರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ತಿಳಿಸಿದೆ.




