ಬಿ.ವೈ ವಿಜಯೇಂದ್ರಗೆ ಪಕ್ಷೇತರ ಅಭ್ಯರ್ಥಿಯಿಂದ ತೀವ್ರ ಪೈಪೋಟಿ; ಶಿಕಾರಿ ಪುರದಲ್ಲಿ ಹಾವು ಏಣಿ ಆಟ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಘಟಾನುಘಟಿ ನಾಯಕರು ಕಣದಲ್ಲಿ ಹಿನ್ನಡೆಯಲ್ಲಿರುವುದು ಅಚ್ಚರಿ ತಂದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆಯಲ್ಲಿದ್ದರೆ ಸಧ್ಯದ ಮಾಹಿತಿ ಪ್ರಕರ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಬಿ.ವೈ.ವಿಜಯೇಂದ್ರಗೆ ತೀವ್ರ ಪೈಪೋಟಿ ನೀಡಿದ್ದು, ಶಿಕಾರಿಪುರದಲ್ಲಿ ಹಾವುಏಣಿ ಆಟ ಮುಂದುವರೆದಿದೆ.

https://pragati.taskdun.com/vidhanasabha-electionvote-countingstart-6/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button