Latest

*ಹೃದಯಾಘಾತ; CPI ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಹೃದಯಾಘಾತದಿಂದ ಸಿಪಿಐ ಓರ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

39 ವರ್ಷದ ಲಿಂಗರಾಜ್ ಮೃತ ಸಿಪಿಐ. ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಚಿತ್ರದುರ್ಗಕ್ಕೆ ತೆರಳಿದ್ದರು. ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಮಾಡಿದ್ದರು.

Related Articles

ಇಂದು ಬೆಳಿಗ್ಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಬಸವೇಶ್ವರ ಆಸ್ಪತ್ರೆಗೆ ಹೋಗಬೇಕು ಎಂದು ಹೊರಟಿದ್ದಾರೆ. ಈ ವೇಳೆ ಮಾರ್ಗ ಮಧ್ಯೆಯೇ ಲಿಂಗರಾಜ್ ಕೊನೆಯುಸಿರೆಳೆದಿದ್ದಾರೆ.

https://pragati.taskdun.com/dcm-d-k-shivakumarcity-roundsbmtc-bus/

Home add -Advt

Related Articles

Back to top button