ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಶಿವರಾತ್ರೀಶ್ವರ ಶಿವಯೋಗಿಗಳ ಗದ್ದುಗೆಗೆ ನಮನ ಸಲ್ಲಿಸಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಸಿಎಂ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿಗಳು ಪೂರ್ಣಕುಂಭ ಸ್ವಾಗತ ನೀಡಿದ್ದಾರೆ. ಕಲಾತಂಡಗಳಿಂದ ಅದ್ಧೂರು ಸ್ವಾಗತ ನೀಡಲಾಯಿತು.
ಈ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಸುತ್ತೂರು ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿ ಆಶಿರ್ವದಿಸಿದರು. ಶಿವರಾತ್ರೀಶ್ವರ ಶಿವಯೋಗಿಗಳ ಗದ್ದುಗೆಗೆ ಸಿಎಂ ನಮಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಚಿವ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್ ಮೊದಲಾದವರು ಸಾಥ್ ನೀಡಿದರು.
https://www.pragativahini.com/free-busshakti-schemekarnataka/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ