Latest

*ಜೂನ್ 12 ರಂದು ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 12 ರಂದು ಬೆಳಿಗ್ಗೆ 11.00 ಗಂಟೆಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಅಂದು ಮಧ್ಯಾಹ್ನ 1.00 ಗಂಟೆಗೆ ಇಂದಿರಾ ಕ್ಯಾಂಟೀನ್ ಗೆ ಸಂಬಂಧಿಸಿದಂತೆ ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button