Belagavi NewsBelgaum NewsKannada NewsKarnataka NewsLatest

*ವಿವಿಧ ಬೆಳೆಗಳ ವಿಮೆ ಪಾವತಿಗೆ ಅವಧಿ ವಿಸ್ತರಣೆ*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಗಾರು-2023 ನೇ ಹಂಗಾಮಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ದಾಳಿಂಬೆ, ಮಾವು ಹಾಗೂ ಹಸಿಮೆಣಸಿನಕಾಯಿ ಬೆಳೆಗಳಿಗೆ ಅಧಿಸೂಚಿತ ಘಟಕದ ರೈತರ ವಿಮೆ ಪಾವತಿಗಾಗಿ ಅವಧಿ ವಿಸ್ತರಣೆ ಮಾಡಲಾಗಿದೆ.

ಬೆಳೆ ವಿಮೆ ಪಾವತಿ ಆಗಸ್ಟ್.7 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ/ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ತಿಳಿಸಿದ್ದಾರೆ.

Home add -Advt

Related Articles

Back to top button