Belagavi NewsBelgaum NewsKannada NewsKarnataka NewsLatest

*ಚಂಡಿಕಾ ಹೋಮದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ನಗರದ ಬಾಕ್ಷೈಟ್ ರಸ್ತೆಯಲ್ಲಿರುವ ಉಷಾ ಕಾಲೋನಿಯ ಶ್ರೀ ಮಹಾಲಕ್ಷ್ಮಿ ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಚಂಡಿಕಾ ಹೋಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಈ ಸಮಯದಲ್ಲಿ ಶ್ರೀ ಮಹಾಂತ ದುರದುಂಡೇಶ್ವರ ಮಠ ಮುರಗೋಡದ ಶ್ರೀ ನೀಲಕಂಠ ಮಹಾಸ್ವಾಮಿಗಳು, ರತ್ನಪ್ರಭಾ ಬೆಲ್ಲದ, ಗಾಯತ್ರಿ ಪಾಟೀಲ, ಸವಿತಾ ಕೋಬ್ರೆ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button