Belagavi NewsBelgaum NewsKannada NewsKarnataka NewsLatest

*ಸಿದ್ದೇಶ್ವರ ಮಹಾಸ್ವಾಮಿಗಳ ಪ್ರಥಮ ಪುಣ್ಯ ಸ್ಮರಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜ್ಞಾನಯೋಗಾಶ್ರಮದ ಮಹಾನ್ ಸಂತ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರಥಮ ಪುಣ್ಯ ಸ್ಮರಣೆ ಇಂದು ಬೆಳಗಾವಿಯ ಹಿಂದವಾಡಿಯ ಗುರುದೇವ ರಾನಡೆ ಮಂದಿರ ಸಭಾಗೃಹದಲ್ಲಿ ನಡೆಯಲಿದೆ.

ಇಂದು ಸಂಜೆ 5:30ಕ್ಕೆ ಸಂಸ್ಮರಣಾ ಸಭೆ ನಡೆಯಲಿದ್ದು, ಗಣ್ಯರಿಂದ ನುಡಿ ನಮನ, ಸಂಸ್ತುತಿ ಮತ್ತು ವಚನ ಗಾಯನ, ಉಮಾ ಸಂಗೀತ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆರತಿ ಕಾರ್ಯಕ್ರಮ ನಡೆಯಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button