Kannada NewsKarnataka NewsLatestPolitics

*ಪ್ರಿಯತಮೆಯ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಿಯಕರ*

ಪ್ರಗತಿವಾಹಿನಿ ಸುದ್ದಿ: ತನ್ನ ಮಗಳಿಂದ ದೂರ ಇರು ಎಂದು ಯುವತಿಯ ತಂದೆ ಎಚ್ಚರಿಸಿದ್ದಕ್ಕೆ ಇದೇ ಸಿಟಿನಲ್ಲಿ ಯುವಕ ಸಮಯನೋಡಿಕೊಡು ಯುವತಿಯ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಭಗವತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರವೀಣ್ ಕಾಂಬಳೆ ಎಂಬ ಯುವಕ ಮಚ್ಚಿನಿಂದ ಕೊಚ್ಚಿ ಸಂಗನಗೌಡ ಪಾಟೀಲ್ (52) ಎಂಬಾತನನ್ನು ಹತ್ಯೆ ಮಾಡಿದ್ದಾನೆ.

ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button