Kannada NewsKarnataka News

*ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿ ಖುಷಾಲ್ ಚೌಕ್ಷೆ ನೇಮಕ*

ಪ್ರಗತಿವಾಹಿನಿ ಸುದ್ದಿ: ಅಂಜಲಿ ಅಂಬಿಗೇರ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಆಗಿದ್ದರಿಂದ ಖಾಲಿಯಾದ ಸ್ಥಳಕ್ಕೆ ಬೆಂಗಳೂರಿನ ಫಾರೆನಿಕ್ಸ್ ಲ್ಯಾಬ್ ವಿಭಾಗದ ಜಂಟಿ ನಿರ್ದೇಶಕ ಡಿಸಿಪಿಯಾಗಿ ಖುಷಾಲ್ ಚೌಕ್ಷೆ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ನೇಹಾ ಹೀರೆಮಠ ಕೊಲೆ ಪ್ರಕರಣ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆಯಲ್ಲಿ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

Related Articles

Back to top button