Belagavi NewsBelgaum NewsKannada News

ಬಾಬು ಮುದ್ದಣ್ಣವರ ನಿಧನ

ಪ್ರಗತಿವಾಹಿನಿ ಸುದ್ದಿ: ಸುದ್ದಿ: ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹಿರಿಯರು ಹಾಗೂ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಬಾಬು ಮುದ್ದಣ್ಣವರ (78) ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ ನಿಧನರಾದರು.  

ಮೃತರಿಗೆ ಪತ್ರಕರ್ತ ಅಶೋಕ ಮುದ್ದಣ್ಣವರ ಸೇರಿದಂತೆ ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗ ಇದೆ. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮವಾದ ಅಗಸಗಿಯಲ್ಲಿ ನೆರವೆರಿಸಲಾಗುವುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button