Kannada NewsKarnataka News

ಡಿಕ್ಕಿಯ ರಭಸಕ್ಕೆ ಭಸ್ಮವಾದ ಬಸ್-ಲಾರಿ

ಪ್ರಗತಿವಾಹಿನಿ ಸುದ್ದಿ, ಖಾನಾಪುರ -ಬೆಳಗಾವಿ -ಚೋರ್ಲಾ ರಸ್ತೆ ಕಾಲಮನಿ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಎರಡೂ ವಾಹನಗಳು ಭಸ್ಮವಾಗಿವೆ. ಕಳೆದ ರಾತ್ರಿ ಈ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಜನರೆಲ್ಲ ಕೆಲಗಿಳಿದಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯವಾಗಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ರಾತ್ರಿಯಿಡೀ ಬೆಳಗಾವಿ -ಗೋವಾ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

 

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button