Kannada NewsKarnataka NewsLatest

*ಎರಡು ಬಸ್ ಗಳ ನಡುವೆ ಭೀಕರ ಅಪಘಾತ: 20 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ 20 ಪ್ರಯಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಯಲವಿಗಿ ಅಂಡರ್ ಪಾಸ್ ಬಳಿ ನಡೆದಿದೆ.

ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Home add -Advt

Related Articles

Back to top button