Karnataka News

ಸಾಧಕರಿಗೆ ಅಭಿನಂದನೆ ಮತ್ತು ಪುಸ್ತಕ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಇಂದು ಸಂಜೆ ಬೆಂಗಳೂರು ನಗರದ ಸಮಾನ ಮನಸ್ಕರ ಚಿಂತನ ವೇದಿಕೆ  ವತಿಯಿಂದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನೆ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಸದ್ಗುರು ಅಭಿನವ ಗುರುಲಿಂಗಜಂಗಮ ಮಹಾಸ್ವಾಮೀಜಿ ವಹಿಸಿದ್ದರು.  ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಶಂಕರಗೌಡ ಪಾಟೀಲ, ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಸಿ.ಸೋಮಶೇಖರ್ ,
ನಿವೃತ್ತ ಶಿಕ್ಷಕಿ, ಶಿಕ್ಷಣ ಸಚಿವ ಸುರೇಶ ಕುಮಾರ ಅವರ ತಾಯಿ ಸುಶೀಲಮ್ಮ ಹಾಗೂ ದೂರದರ್ಶನದ ನಿವೃತ್ತ ನಿರ್ದೇಶಕ ಡಾ. ಮಹೇಶ್ ಜೋಶಿ, ಉತ್ತರ ಕ.ನಾ.ಅ. ಸಂಘಟನೆಯ ಮಾಜಿ ಅಧ್ಯಕ್ಷ ಬಸವರಾಜ ದಿಂಡೂರ್  ಉಪಸ್ಥಿತರಿದ್ದರು.

ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲ -ಸಿಎಂ ಬಹಿರಂಗ

ಅಹವಾಲು ಆಲಿಸಿದ ಸಿಎಂ; ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ

Home add -Advt

Related Articles

Back to top button