Karnataka News

*ಮರದ ಕೊಂಬೆ ಬಿದ್ದು ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಮರದ ಕೊಂಬೆ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿರುವ ಘೋರ ಘಟನೆ ಬೆಂಗಳೂರಿನ ವಿ.ವಿ.ಪುರಂ ಬಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

15 ವರ್ಷದ ತೇಜಸ್ವಿನಿ ಮೃತ ಬಾಲಕಿ. ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಮರದ ಕೊಂಬೆ ಬಿದ್ದು ಈ ದುರಂತ ಸಂಭವಿಸಿದೆ.

ವಿ.ವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Home add -Advt

Related Articles

Back to top button