
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿ ನಗರದ ಸುಧಾ ಕ್ರಾಸ್ ಬಳಿಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹಾಗೂ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಈ ವೇಳೆ ಕಚೇರಿಯಲ್ಲಿನ ಅಧಿಕಾರಿಗಳ, ಸಿಬ್ಬಂದಿಗಳ ಮೊಬೈಲ್, ಫೋನ್ ಪೇ, ಗೂಗಲ್ ಪೇ ಗಳನ್ನು ಪರಿಶೀಲನೆ ನಡೆಸಲಾಯಿತು.