Karnataka News

*ಮಾಪನಸೌಧದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ | Lokayukta Raid*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಮಾಪನಸೌಧದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಲಂಚಕ್ಕೆ ಬೇಡಿಕೆ, ಫೈಲ್ ಪೆಂಡಿಂಗ್ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಹಾಗೂ ಉಪ ಲೋಕಾಯುಕ್ತ ನಾ.ಫಣೀಂದ್ರ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

Related Articles

Back to top button