![](https://pragativahini.com/wp-content/uploads/2024/09/death-.jpg)
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ರಾಜ್ಯದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿ ಮೃತಪಟ್ಟಿದ್ದಾರೆ. ನಾಗರಾಜ್ (57) ಮೃತರು.
ನಾಗರಾಜ್ ತುಮಕೂರು ಜಿಲ್ಲೆಯ ಶಿರಾ ತಾಅಲೂಕಿನ ಬರಗೂರು ಗ್ರಾಮದ ನಿವಾಸಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ್ದರು. ನದಿಯಲ್ಲಿ ಸ್ನಾನ ಮದುವ ವೇಳೆ ಈ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ